ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am