ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am