ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm