ಬ್ರೇಕಿಂಗ್ ನ್ಯೂಸ್
13-09-24 10:50 pm HK News Desk ಕ್ರೈಂ
ನವದೆಹಲಿ, ಸೆ.13: ಮಾಜಿ ಮಿಸ್ ಸ್ವಿಜರ್ಲೆಂಡ್ ಸ್ಪರ್ಧೆಯಲ್ಲಿ ಫೈನಲಿಸ್ಟ್ ಆಗಿದ್ದ ಕ್ರಿಸ್ಟಿನಾ ಜೋಕ್ಸಿಮೊವಿಕ್ ಅವರನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆಗೈದು ಏಸಿಡ್ ನಲ್ಲಿ ಕರಗಿಸಿ ಕೊಲೆ ಕೃತ್ಯ ಮುಚ್ಚಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
2024ರ ಫೆಬ್ರವರಿ 13 ರಂದು ಘಟನೆ ನಡೆದಿದ್ದು ಆಕೆಯನ್ನು ಗಂಡ ಥಾಮಸ್ ಎಂಬಾತ ಕತ್ತು ಹಿಸುಕಿ ಕೊಂದ ಬಳಿಕ ಬ್ಲೆಂಡರ್ ಮೂಲಕ ಆಕೆಯ ದೇಹವನ್ನು ಕತ್ತರಿಸಿ ಯಾರಿಗೂ ಗೊತ್ತಾಗಬಾರದೆಂದು ಆಸಿಡ್ ನಲ್ಲಿ ಕರಗಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ.
ಕಳೆದ ಕೆಲ ವರ್ಷಗಳಿಂದ ಕ್ರಿಸ್ಟಿನಾ ಹಾಗೂ ಥಾಮಸ್ ನಡುವೆ ಜಗಳ ನಡೆಯುತ್ತಿತ್ತು. ಈ ನಡುವೆ, ಗಂಡನೇ ಕ್ರಿಸ್ಟಿನಾ (38) ಳನ್ನು ಸ್ವಿಟ್ಜರ್ಲೆಂಡ್ನ ಬಾಸೆಲ್ ನಗರದ ಬಿನ್ನಿಂಗೆನ್ ನಗರದ ಮನೆಯಲ್ಲಿ ಹತ್ಯೆ ನಡೆಸಿದ್ದಾನೆ.
ಥಾಮಸ್ ಅವರ ಮನೆಯ ಬಳಿ ಕ್ರಿಸ್ಟಿನಾ ಅವರ ದೇಹದ ಭಾಗ ಪತ್ತೆಯಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದು, ಪತ್ನಿಯ ದೇಹವನ್ನು ಬ್ಲೆಂಡರ್, ಹಾಗೂ ಇನ್ನಿತರ ವಸ್ತುವಿನಿಂದ ಕತ್ತರಿಸಿ ಕೊಂದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
"To me, they seemed like the perfect family," a friend of Kristina Joksimovic, a former Miss Switzerland finalist, said, after the catwalk coach was murdered, allegedly by her husband.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am