ಬ್ರೇಕಿಂಗ್ ನ್ಯೂಸ್
13-09-24 10:50 pm HK News Desk ಕ್ರೈಂ
ನವದೆಹಲಿ, ಸೆ.13: ಮಾಜಿ ಮಿಸ್ ಸ್ವಿಜರ್ಲೆಂಡ್ ಸ್ಪರ್ಧೆಯಲ್ಲಿ ಫೈನಲಿಸ್ಟ್ ಆಗಿದ್ದ ಕ್ರಿಸ್ಟಿನಾ ಜೋಕ್ಸಿಮೊವಿಕ್ ಅವರನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆಗೈದು ಏಸಿಡ್ ನಲ್ಲಿ ಕರಗಿಸಿ ಕೊಲೆ ಕೃತ್ಯ ಮುಚ್ಚಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
2024ರ ಫೆಬ್ರವರಿ 13 ರಂದು ಘಟನೆ ನಡೆದಿದ್ದು ಆಕೆಯನ್ನು ಗಂಡ ಥಾಮಸ್ ಎಂಬಾತ ಕತ್ತು ಹಿಸುಕಿ ಕೊಂದ ಬಳಿಕ ಬ್ಲೆಂಡರ್ ಮೂಲಕ ಆಕೆಯ ದೇಹವನ್ನು ಕತ್ತರಿಸಿ ಯಾರಿಗೂ ಗೊತ್ತಾಗಬಾರದೆಂದು ಆಸಿಡ್ ನಲ್ಲಿ ಕರಗಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ.
ಕಳೆದ ಕೆಲ ವರ್ಷಗಳಿಂದ ಕ್ರಿಸ್ಟಿನಾ ಹಾಗೂ ಥಾಮಸ್ ನಡುವೆ ಜಗಳ ನಡೆಯುತ್ತಿತ್ತು. ಈ ನಡುವೆ, ಗಂಡನೇ ಕ್ರಿಸ್ಟಿನಾ (38) ಳನ್ನು ಸ್ವಿಟ್ಜರ್ಲೆಂಡ್ನ ಬಾಸೆಲ್ ನಗರದ ಬಿನ್ನಿಂಗೆನ್ ನಗರದ ಮನೆಯಲ್ಲಿ ಹತ್ಯೆ ನಡೆಸಿದ್ದಾನೆ.
ಥಾಮಸ್ ಅವರ ಮನೆಯ ಬಳಿ ಕ್ರಿಸ್ಟಿನಾ ಅವರ ದೇಹದ ಭಾಗ ಪತ್ತೆಯಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದು, ಪತ್ನಿಯ ದೇಹವನ್ನು ಬ್ಲೆಂಡರ್, ಹಾಗೂ ಇನ್ನಿತರ ವಸ್ತುವಿನಿಂದ ಕತ್ತರಿಸಿ ಕೊಂದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
"To me, they seemed like the perfect family," a friend of Kristina Joksimovic, a former Miss Switzerland finalist, said, after the catwalk coach was murdered, allegedly by her husband.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am