ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm