ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm