ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am