ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm