ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm