ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am