ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm