ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am