ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.


ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm