ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm