ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am