ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am