ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm