ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm