ಬ್ರೇಕಿಂಗ್ ನ್ಯೂಸ್
14-10-24 10:43 pm HK News Desk ಕ್ರೈಂ
ನವದೆಹಲಿ, ಅ.14: ದೆಹಲಿ ಪೊಲೀಸರು ಗುಜರಾತಿನಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದು, ಐದು ಸಾವಿರ ಕೋಟಿ ರೂ. ಮೌಲ್ಯದ 500 ಕೇಜಿಗೂ ಹೆಚ್ಚು ಕೊಕೇನ್ ಅನ್ನು ವಶಕ್ಕೆ ಪಡೆದಿದ್ದಾರೆ. ಕೊಕೇನ್ ಡ್ರಗ್ಸ್ ಫಾರ್ಮಾ ಸೊಲ್ಯುಶನ್ ಸರ್ವಿಸಸ್ ಕಂಪನಿಗೆ ಸೇರಿದ್ದೆಂದು ಪೊಲೀಸರು ಪತ್ತೆಹಚ್ಚಿದ್ದಾರೆ.
ದೆಹಲಿ ಪೊಲೀಸರು ಕಳೆದ ಹತ್ತು ದಿನಗಳಲ್ಲಿ ಮೂರನೇ ಅತಿದೊಡ್ಡ ಡ್ರಗ್ಸ್ ದಾಸ್ತಾನನ್ನು ಪತ್ತೆ ಮಾಡಿದ್ದಾರೆ. ಅ.10ರಂದು ರಾಜಧಾನಿ ದೆಹಲಿಯಲ್ಲಿ ಎರಡು ಸಾವಿರ ಕೋಟಿ ಮೌಲ್ಯದ 200 ಕಿಲೋ ಗ್ರಾಮ್ ಕೊಕೇನನ್ನು ವಶಕ್ಕೆ ಪಡೆಯಲಾಗಿತ್ತು. ಅ.3ರಂದು ನಡೆದ ಕಾರ್ಯಾಚರಣೆಯಲ್ಲಿ 5 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 560 ಕಿಲೋ ಕೊಕೇನ್ ಮತ್ತು 40 ಕಿಲೋ ಹೈಡ್ರೋಪೋನ್ ಮಾರಿಜುವಾನ ಡ್ರಗ್ಸ್ ಅನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಇವೆರಡೂ ದೆಹಲಿಯಲ್ಲೇ ನಡೆದಿತ್ತು.
ಇದೀಗ ಖಚಿತ ಮಾಹಿತಿ ಆಧರಿಸಿ ಗುಜರಾತ್ ಪೊಲೀಸರು ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡಸಿದ್ದು ಗುಜರಾತಿನ ಅಂಕಲೇಶ್ವರ್ ಎಂಬಲ್ಲಿ 500 ಕೇಜಿಗೂ ಹೆಚ್ಚು ಕೊಕೇನ್ ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಅಗಾಧ ಪ್ರಮಾಣದ ಡ್ರಗ್ಸ್ ಅನ್ನು ಅವಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯವರು, ಫಾರ್ಮಾ ಸೊಲ್ಯುಶನ್ ಸಂಸ್ಥೆಗೆಂದು ಕಳಿಸಿಕೊಟ್ಟಿದ್ದರು. ಇದನ್ನು ಪೊಲೀಸರು ಪತ್ತೆ ಮಾಡಿ ಜಪ್ತಿ ಮಾಡಿದ್ದಾರೆ.
Cocaine worth Rs 5,000 crore was seized in Gujarat's Ankleshwar city in a special joint operation on Sunday. A joint team of Delhi Police and Gujrat Police raided the premises of Aavkar Drugs Limited Company in Ankleshwar, during which 518 kg of drugs was recovered. The market value of the seized drugs is over Rs 5,000 crore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm