ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm