ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am