ಬ್ರೇಕಿಂಗ್ ನ್ಯೂಸ್
18-10-24 03:11 pm Bangalore Correspondent ಕ್ರೈಂ
ಬೆಂಗಳೂರು, ಅ 18: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸಿಸಿಬಿ ಪೊಲೀಸರು ಸುಮಾರು 21 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನ ಜಪ್ತಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರತೀಯ ಅಂಚೆ ಮೂಲಕ ವಿವಿಧ ದೇಶಗಳಿಂದ ಪೋಸ್ಟ್ ಮೂಲಕ ಬಂದಿದ್ದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹೌದು...ಅಮೆರಿಕ, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೇದರ್ಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಭಾರತೀಯ ಪೋಸ್ಟ್ ಇಲಾಖೆ ಮೂಲಕ ಸುಮಾರು 3,500 ಅನುಮಾನಾಸ್ಪದ ಅಂಚೆ ಪೋಸ್ಟ್ಗಳು ಬಂದಿದ್ದವು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದರು. 3,500 ಪೋಸ್ಟ್ಗಳ ಪೈಕಿ 606 ಅಂಚೆ ಪೋಸ್ಟ್ಗಳಲ್ಲಿ ಪಾರ್ಸೆಲ್ ರೂಪದಲ್ಲಿ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾಗಿವೆ.



ಈ ಮಾದಕ ವಸ್ತುಗಳನ್ನು ವಿದೇಶದಿಂದ ಬೆಂಗಳೂರಿಗೆ ತರಿಸಿಕೊಂಡು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
The Central Crime Branch (CCB) Narcotics Control Unit in Bengaluru seized a massive Rs 21.17 crore worth of drugs during a major operation at the city’s Foreign Post Office. The unit, working closely with Customs officials, discovered 606 parcels containing prohibited substances.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm