ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am