ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm