ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm