ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am