ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am