ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm