ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm