ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm