ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm