ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm