ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm