ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm