ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm