ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm