ಬ್ರೇಕಿಂಗ್ ನ್ಯೂಸ್
02-11-24 12:36 pm Mangalore Correspondent ಕ್ರೈಂ
ಮಂಗಳೂರು, ನ.2: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ. ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈಡ್ರೋವೀಡ್ ಗಾಂಜಾವನ್ನು ಥೈಲ್ಯಾಂಡ್ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
In an effort to make Mangaluru drug-free, the Mangaluru Central Crime Branch (CCB) police conducted an operation that led to the arrest of an individual accused of supplying narcotics to the city from abroad. During the operation, the police successfully seized Rs 30 lac worth of hydro weed ganja, 2.5 kg of regular ganja, and other items.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm