ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm