ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm