ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm