ಬ್ರೇಕಿಂಗ್ ನ್ಯೂಸ್
09-11-24 05:14 pm Mangaluru Correspondent ಕ್ರೈಂ
ಮಂಗಳೂರು, ನ.9: ಪತ್ನಿ ಮಗುವನ್ನು ಹತ್ಯೆಗೈದು ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಮೂಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆ ಬಗ್ಗೆ ತಿಳಿದು ಪಕ್ಷಿಕೆರೆಯ ಮನೆಗೆ ಹೋಗಿ ನೋಡಿದಾಗ, ಮನೆಯಲ್ಲಿದ್ದ ಕಾರ್ತಿಕ್ ಅವರ ಪತ್ನಿ ಪ್ರಿಯಾಂಕ (28) ಮತ್ತು ಮಗು ನಾಲ್ಕು ವರ್ಷದ ಹೃದಯ್ (4) ಅವರನ್ನು ಹತ್ಯೆಗೈದಿರುವುದು ಪತ್ತೆಯಾಗಿದೆ.

ಶುಕ್ರವಾರ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಸ್ವತಃ ಕಾರ್ತಿಕ್ ತಾನೇ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿನಡಿಗೆ ಬಿದ್ದು ಸಾವಿಗೆ ಶರಣಾಗಿದ್ದು ತನಿಖೆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಾತ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿತ್ತು. ಇಂದು ಆತನ ಮನೆಗೆ ಬಂದು ನೋಡಿದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
A tragic incident occurred in Mulki, near Mangalore, where a man killed his wife and 4-year-old daughter before taking his own life. The deceased have been identified as Karthik Bhat, age 32, his wife Priyanka, age 28, and their daughter Hrudaya. The authorities discovered Karthik's body near the railway track.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm