ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am