ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 07:13 pm
HK News Desk
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm