ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am