ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am