ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm