ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm