ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm