ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.

ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am